Tuesday, August 25, 2026
Tuesday, August 25, 2026

ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಮನವಿ ಸಲ್ಲಿಕೆ

Date:

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮುಂಬರುವ ಗಣರಾಜ್ಯೋತ್ಸವ ದಿನ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರ ಧ್ವಜಕ್ಕೆ ಆಗುವ ಅವಮಾನ ಮಾಡುವುದನ್ನು ತಡೆಯಲು ಮತ್ತು ನಿಷೇಧಿತ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಅಡಿಷನಲ್ ಸೂಪರ್ಡೆಂಟ್ ಆಫ್ ಪೊಲೀಸ್ ಇವರಲ್ಲಿ ಕೋರಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಗಳ ಪ್ರಮುಖರಾದ ಪ್ರಫುಲ ಚಂದ್ರ. ಹೆಚ್. (ಹಿಂದೂಪರ ಹೋರಾಟಗಾರರು.) ವಿಶ್ವನಾಥ್. ಚಿನ್ನಯ್ಯ. ಜಗ್ಗಣ್ಣ.( ಬಜರಂಗದಳ ). ನಟರಾಜ್ (ವಿಶ್ವಹಿಂದು ಪರಿಷತ್). ಶಬರೀಶ್. ಶ್ರೀಪಾದ್ ರೇವಣಕರ್. ಹಾಗೂ ಇನ್ನು ಕೆಲ ಪ್ರಮುಖರು ಮಾನ್ಯ ಶ್ರೀ ಎ. ಜಿ.ಕಾರಿಯಪ್ಪ (ಕೆ ಎಸ್ ಪಿ ಎಸ್ ) ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...