Wednesday, April 8, 2026
Wednesday, April 8, 2026

ಕೋರೋನ ಸಂದರ್ಭ: ಕಾಂಗ್ರೆಸ್ ಪಾದಯಾತ್ರೆ ತಪ್ಪು ನಿರ್ಧಾರ-ಆರಗ

Date:

ಕಾಂಗ್ರೆಸ್ ನ ಪಾದಯಾತ್ರೆ ತಡೆಯಲು ಯಾವುದೇ ಷಡ್ಯಂತ್ರ ನಡೆಸಲಿಲ್ಲ. ವೈಫಲ್ಯಕ್ಕೆ ಕಾಂಗ್ರೆಸ್ನವರು ಏನು ಬೇಕಾದರೂ ಮಾತನಾಡಬಹುದು. ಮೊದಲಿಗೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು ಮಹಾತಪ್ಪು” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

“ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡಲು ಹೊರಟ ಕಾಂಗ್ರೆಸ್ ನಾಯಕರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಯಿತು. ಜನರಿಗೆ ನೆರವಾಗುವ ದಕ್ಕಿಂತ ಸ್ವಾರ್ಥ ಉದ್ದೇಶವೇ ಪ್ರಧಾನವಾಗಿತ್ತು. ನೀರಿನ ವಿಚಾರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದು ನಾಚಿಕೆಗೇಡಿನ ಸಂಗತಿ” ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದಾರೆ.

ಸರ್ಕಾರ ಮೇಕೆದಾಟು ಕೈ ಬಿಟ್ಟಿಲ್ಲ. ಎಲ್ಲರ ಉದ್ದೇಶ ಯೋಜನೆ ಆರಂಭವಾಗಬೇಕು ಎಂಬುದಾಗಿದೆ. ಆದರೂ ಆ ಪಕ್ಷವನ್ನು ಆಂತರಿಕ ರಾಜಕೀಯ ಮೇಲಾಟಕ್ಕೆ ಪಾದಯಾತ್ರೆ ನಡೆದಿದೆ ಆರೋಪಿಸಿದ್ದಾರೆ.

ಕೊರೋನಾ ನಿಯಮ ಉಲ್ಲಂಘಿಸಿದ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬ ಪ್ರಶ್ನೆಗೆ, ‘ಕಾಯ್ದೆ ಎಲ್ಲರಿಗೂ ಒಂದೇ. ಇಲ್ಲಿ ಯಾರೂ ದೊಡ್ಡವರಲ್ಲ ಎಂದಷ್ಟೇ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...