Thursday, October 3, 2024
Thursday, October 3, 2024

ಕೋರೋನ ಸಂದರ್ಭ: ಕಾಂಗ್ರೆಸ್ ಪಾದಯಾತ್ರೆ ತಪ್ಪು ನಿರ್ಧಾರ-ಆರಗ

Date:

ಕಾಂಗ್ರೆಸ್ ನ ಪಾದಯಾತ್ರೆ ತಡೆಯಲು ಯಾವುದೇ ಷಡ್ಯಂತ್ರ ನಡೆಸಲಿಲ್ಲ. ವೈಫಲ್ಯಕ್ಕೆ ಕಾಂಗ್ರೆಸ್ನವರು ಏನು ಬೇಕಾದರೂ ಮಾತನಾಡಬಹುದು. ಮೊದಲಿಗೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು ಮಹಾತಪ್ಪು” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

“ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡಲು ಹೊರಟ ಕಾಂಗ್ರೆಸ್ ನಾಯಕರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಯಿತು. ಜನರಿಗೆ ನೆರವಾಗುವ ದಕ್ಕಿಂತ ಸ್ವಾರ್ಥ ಉದ್ದೇಶವೇ ಪ್ರಧಾನವಾಗಿತ್ತು. ನೀರಿನ ವಿಚಾರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದು ನಾಚಿಕೆಗೇಡಿನ ಸಂಗತಿ” ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದಾರೆ.

ಸರ್ಕಾರ ಮೇಕೆದಾಟು ಕೈ ಬಿಟ್ಟಿಲ್ಲ. ಎಲ್ಲರ ಉದ್ದೇಶ ಯೋಜನೆ ಆರಂಭವಾಗಬೇಕು ಎಂಬುದಾಗಿದೆ. ಆದರೂ ಆ ಪಕ್ಷವನ್ನು ಆಂತರಿಕ ರಾಜಕೀಯ ಮೇಲಾಟಕ್ಕೆ ಪಾದಯಾತ್ರೆ ನಡೆದಿದೆ ಆರೋಪಿಸಿದ್ದಾರೆ.

ಕೊರೋನಾ ನಿಯಮ ಉಲ್ಲಂಘಿಸಿದ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬ ಪ್ರಶ್ನೆಗೆ, ‘ಕಾಯ್ದೆ ಎಲ್ಲರಿಗೂ ಒಂದೇ. ಇಲ್ಲಿ ಯಾರೂ ದೊಡ್ಡವರಲ್ಲ ಎಂದಷ್ಟೇ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...