Monday, February 9, 2026
Monday, February 9, 2026

Madhu Bangarappa ಕ್ರಿಕೆಟ್ ಕೇವಲ ಆಟವಲ್ಲ.ಅದು ಸಾಧನೆಯ ಹಾದಿಯಾಗಿದೆ- ಮಧು ಬಂಗಾರಪ್ಪ

Date:

Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಗುಡ್ಡೆಮನೆ ಗ್ರಾಮದ ನಾಳಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ‘ಬಂಗಾರಪ್ಪ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ. ಮಧು ಬಂಗಾರಪ್ಪ ಪಾಲ್ಗೊಂಡಿದ್ದರು.

ಕ್ರಿಕೆಟ್ ಕೇವಲ ಒಂದು ಆಟವಲ್ಲ ಅದು ಸಾಧನೆಯ ಹಾದಿಯಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ರಾಜ್ಯಮಟ್ಟದ ಪಂದ್ಯಾವಳಿಗಳು ನಡೆಯುವುದರಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳು ದೊರಕುತ್ತವೆ. ಸತತ 4 ದಿನಗಳ ಕಾಲ ಶಿಸ್ತುಬದ್ಧವಾಗಿ ಈ ಟೂರ್ನಿಯನ್ನು ಆಯೋಜಿಸಿದ ಯುವಕರ ತಂಡಕ್ಕೆ ಮತ್ತು ಭಾಗವಹಿಸಿದ ಎಲ್ಲಾ ಆಟಗಾರರಿಗೆ ಅಭಿನಂದನೆಗಳನ್ನು ಮಧು ಬಂಗಾರಪ್ಪ ತಿಳಿಸಿದರು

Madhu Bangarappa ಬಳಿಕ ಪ್ರಥಮ ಬಹುಮಾನವಾಗಿ 2 ಲಕ್ಷ ರೂಪಾಯಿಗಳ ನಗದು, ದ್ವಿತೀಯ ಬಹುಮಾನವಾಗಿ 1 ಲಕ್ಷ ರೂಪಾಯಿಗಳ ನಗದು ಬಹುಮಾನದ ಚೆಕ್ ಗಳನ್ನು ವಿಜೇತ ತಂಡಗಳಿಗೆ ನೀಡುವ ಮೂಲಕ ಬಂಗಾರಪ್ಪ ಟ್ರೋಫಿ ಗೆದ್ದ ಸಾಧಕರಿಗೆ ಸಚಿವರು ಶುಭ ಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ನರೇಂದ್ರ ಮೋದಿ ಅವರು ಸಂಪೂರ್ಣ ಅಮೆರಿಕಕ್ಕೆ ಶರಣಾಗಿದ್ದಾರೆ- ಸಿದ್ಧರಾಮಯ್ಯ

CM Siddharamaiah ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು...

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ,...

Department of Kannada and Culture ಫೆಬ್ರವರಿ 10. ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆಗೆ ಸಿದ್ಧತೆ

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Shimoga Soldier Welfare and Rehabilitation Department ಡಿಜಿಆರ್ ವತಿಯಿಂದ ಬೆಂಗಳೂರಿನಲ್ಲಿ ಮಾಜಿ ಸೈನಿಕರಿಗೆ ಉದ್ಯೋಗ ಮೇಳ

Shimoga Soldier Welfare and Rehabilitation Department ಡೈರೆಕ್ಟೋರೇಟ್ ಜನರಲ್ ರಿಸೆಟ್ಲ್...