CM Siddharamaiah ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
