Wednesday, February 11, 2026
Wednesday, February 11, 2026

Marikamba Jatra 2026 ಶಿವಮೊಗ್ಗದ ಮಾರಿಕಾಂಬ ಜಾತ್ರೆ ವಿಶೇಷ: ಟಗರು ಕಾಳಗದ ಅಂಕಣ ಪೂಜೆ.

Date:

Marikamba Jatra 2026 ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ – ಕ್ರೀಡೆಗಳಿಂದ ಸಂಘಟನೆಗೆ ಬಲ – ಹಾರನಹಳ್ಳಿ ಚೌಕಿ ಮಠದ ಶ್ರೀ ನೀಲಕಂಠ ಸ್ವಾಮೀಜಿ

ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಅಂಗವಾಗಿ ಫೆಬ್ರವರಿ 15ರಂದು ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿರುವ ರಾಷ್ಟ್ರಮಟ್ಟದ ಟಗರು ಕಾಳಗದ ಅಂಕಣ ಪೂಜೆಯನ್ನು ಹಾರನಹಳ್ಳಿಯ ಚೌಕಿಮಠದ ಶ್ರೀ ನೀಲಕಂಠ ಸ್ವಾಮೀಜಿಯವರು ನೆರವೇರಿಸಿ, ಪ್ರಚಾರದ ವಾಹನಕ್ಕೆ ಚಾಲನೆ ನೀಡಿದರು

ನಂತರ ಮಾತನಾಡಿದ ಸ್ವಾಮೀಜಿಗಳು ಇಂತಹ ಕ್ರೀಡಾ ಉತ್ಸವಗಳಿಂದ ಸಂಘಟನೆಗಳು ಶಕ್ತಿಯುತವಾಗಿ ಬೆಳೆಯುವುದರ ಜೊತೆಗೆ ಜಾತ್ರೆ ಉತ್ಸವಗಳ ಸಂದರ್ಭದಲ್ಲಿ ಟಗರು ಕಾಳಗ ಕುಸ್ತಿ ಹಾಗು ಗ್ರಾಮೀಣ ಕ್ರೀಡೆಗಳನ್ನು ನಡೆಸುವುದರಿಂದ ಊರ ಹಬ್ಬಗಳಿಗೆ ಮೆರಗು ಬರಲಿದೆ ಎಂದರು, ನಮ್ಮೂರ ಬಳಗದಿಂದ ನಡೆಯುತ್ತಿರುವ ರಾಷ್ಟ್ರಮಟ್ಟದ ಟಗರು ಕಾಳಗವು ಯಶಸ್ವಿಯಾಗಲೆಂದು ಶುಭ ಹಾರೈಸಿದರು

Marikamba Jatra 2026 ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ , ಐಡಿಯಲ್ ಗೋಪಿ ಹೆಚ್ ಸಿ ಮಾಲ್ತೇಶ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸೂಡ ಸದಸ್ಯರಾದ ಎಂ ಪ್ರವೀಣ್ ,ಕುಮಾರ್ ಯುವ ಮುಖಂಡರಾದ ಬಳ್ಳಕೆರೆ ಸಂತೋಷ್,ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್. ಪಿ. ಗಿರೀಶ್, ಬಿ .ಲೋಕೇಶ್,ವಿನಯ್, ವಿಜಯ್, ಗುರು ಪ್ರಸಾದ್, ಚಂದ್ರು ಗೆಡ್ಡೆ, ಆರ್ ಕಿರಣ್, ರಾಜೇಶ್ ಮಂದಾರ, ಎಮ್ ರಾಕೇಶ್, ಕೆ ಎಲ್ ಪವನ್, ರವಿ ಶಾಸ್ತ್ರಿ, ಕೇಬಲ್ ಲೋಕೇಶ್, ಎಂ ವಿಜಯ್, ರಾಜೀವ್ ರಾಯ್ಕರ್, ರಜನಿಕಾಂತ್, ದೀಪು, ಜಿ ಕಿರಣ್, ಕೇಶವ ಸಿಗೆಹಟ್ಟಿ, ಪ್ರವೀಣ್ ಕಾಶಿಪುರ, ರಾಹುಲ್, ಮಣಿ, ಸುನಿಲ್, ಕುಮಾರ್ ಶ್ರೀಕಾಂತ್ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಆಗುಂಬೆ ಘಾಟ್ ಮೇಲ್ದರ್ಜೆಗೆ ಕೇಂದ್ರದ ಸಮ್ಮತಿ: ಸಂಸದ ರಾಘವೇಂದ್ರರ ಪ್ರಯತ್ನಕ್ಕೆ ಫಲ.

B. Y. Raghavendra ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ...

Dhananjaya ಶಿವಮೊಗ್ಗ “ಜೆಸಿ” ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಚಿತ್ರ ವೀಕ್ಷಣೆ.

Dhananjaya ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ...

Shimoga News ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಎನ್ಎಸ್ಎಸ್ ಮಹತ್ತರ ಪಾತ್ರವಹಿಸುತ್ತದೆ.- ಪ್ರೊ.ಬಿ.ವಸಂತಕುಮಾರ್.

Shimoga News ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ಅರಿವು ಆಗುವುದರ ಜತೆಯಲ್ಲಿ ಸೇವಾ...

ಗತವೈಭವದ ಆಗರ…ಆರಗ

ಲೇ: ರಾಘವೇಂದ್ರ ಅಡಿಗ.ತೀರ್ಥಹಳ್ಳಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೇಂದ್ರದಿಂದ 10 ಕಿ.ಮೀ...