Saturday, July 25, 2026
Saturday, July 25, 2026

K.S. Eshwarappa ಮಹಿಳೆಯರು ಸ್ವಾವಲಂಬಿಗಳಾಗಲು ಮೇಳಗಳು ಆವಶ್ಯಕ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Date:

K.S. Eshwarappa ಜೆ ಸಿ ಐ ಶಿವಮೊಗ್ಗ ಭಾವನ ಹಾಗೂ ಶ್ರೀ ಸಾಯಿ ಇವೆಂಟ್ಸ್ ವತಿಯಿಂದ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿರುವ ಅವರೇ ಬೇಳೆ ಮೇಳ ಬೃಹತ್ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪನವರು ಉದ್ಘಾಟಿಸಿದರು

ನಂತರ ಮಾತನಾಡಿದ ಕೆ ಎಸ್ ಈಶ್ವರಪ್ಪನವರು ಮಹಿಳೆಯರು ಸ್ವಹಾಲಂಬಿಯಾಗಿ ಹೊಸ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಇಂತಹ ಮೇಳಗಳು ಅತ್ಯವಶ್ಯಕ ಜೆ ಸಿ ಐ ಭಾವನದಿಂದ ಮಾಡಿರುವ ಈ ಮೇಳವು ಉತ್ತಮವಾಗಿದ್ದು ನಮ್ಮ ದೇಸಿ ಪರಂಪರೆಗಳನ್ನು ಪ್ರಚುರ ಪಡಿಸುತ್ತದೆ ಎಂದು ತಿಳಿಸಿದರು

K.S. Eshwarappa ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಕೆ ರಂಗನಾಥ್ ಜೆ ಸಿ ಐ ವಲಯ ಅಧ್ಯಕ್ಷರಾದ ಮಧುಸೂದನ್ ನಾವಡ, ವಲಯ ಉಪಾಧ್ಯಕ್ಷರಾದ ಕಾರ್ಕಳ ಗಣೇಶ್, ಪೈ ,ವಲಯ ನಿರ್ದೇಶಕರಾದ ರೇಖಾ ರಂಗನಾಥ್,ಜೆ ಸಿ ಐ ಶಿವಮೊಗ್ಗ ಭಾವನ ಅಧ್ಯಕ್ಷರಾದ ಕರಿಬಸಮ್ಮ ಆನಂದ , ಸಾಯಿ ಇವೆಂಟ್ಸ್ ನ ಸೋಮೇಶ್, ಸತೀಶ್ ಹಾಗೂ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamoga News ಎಸ್ಐಆರ್ ಪ್ರಕ್ರಿಯೆಯಲ್ಲಿ ಯುವಜನತೆ ಕಡ್ಡಾಯ ಭಾಗವಹಿಸಬೇಕು- ರಂಗಸ್ವಾಮಿ.

Shivamoga News ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ತಾಲೂಕು ಆಡಳಿತ,...

PM Vishwakarma Yojana ‘ಪಿಎಂ’ ವಿಶ್ವಕರ್ಮ ಯೋಜನೆ: ಸಂಸದ ರಾಘವೇಂದ್ರ ಪ್ರಯತ್ನದಿಂದಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ- ಸಚಿವೆ ಶೋಭಾ ಕರಂದ್ಲಾಜೆ

PM Vishwakarma Yojana 'ರಾಜ್ಯದ ಕುಶಲಕರ್ಮಿಗಳಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಗರಿಷ್ಠ ಕೊಡುಗೆ'...

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...