Thursday, September 10, 2026
Thursday, September 10, 2026

K.S. Eshwarappa ಮಹಿಳೆಯರು ಸ್ವಾವಲಂಬಿಗಳಾಗಲು ಮೇಳಗಳು ಆವಶ್ಯಕ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Date:

K.S. Eshwarappa ಜೆ ಸಿ ಐ ಶಿವಮೊಗ್ಗ ಭಾವನ ಹಾಗೂ ಶ್ರೀ ಸಾಯಿ ಇವೆಂಟ್ಸ್ ವತಿಯಿಂದ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿರುವ ಅವರೇ ಬೇಳೆ ಮೇಳ ಬೃಹತ್ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪನವರು ಉದ್ಘಾಟಿಸಿದರು

ನಂತರ ಮಾತನಾಡಿದ ಕೆ ಎಸ್ ಈಶ್ವರಪ್ಪನವರು ಮಹಿಳೆಯರು ಸ್ವಹಾಲಂಬಿಯಾಗಿ ಹೊಸ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಇಂತಹ ಮೇಳಗಳು ಅತ್ಯವಶ್ಯಕ ಜೆ ಸಿ ಐ ಭಾವನದಿಂದ ಮಾಡಿರುವ ಈ ಮೇಳವು ಉತ್ತಮವಾಗಿದ್ದು ನಮ್ಮ ದೇಸಿ ಪರಂಪರೆಗಳನ್ನು ಪ್ರಚುರ ಪಡಿಸುತ್ತದೆ ಎಂದು ತಿಳಿಸಿದರು

K.S. Eshwarappa ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಕೆ ರಂಗನಾಥ್ ಜೆ ಸಿ ಐ ವಲಯ ಅಧ್ಯಕ್ಷರಾದ ಮಧುಸೂದನ್ ನಾವಡ, ವಲಯ ಉಪಾಧ್ಯಕ್ಷರಾದ ಕಾರ್ಕಳ ಗಣೇಶ್, ಪೈ ,ವಲಯ ನಿರ್ದೇಶಕರಾದ ರೇಖಾ ರಂಗನಾಥ್,ಜೆ ಸಿ ಐ ಶಿವಮೊಗ್ಗ ಭಾವನ ಅಧ್ಯಕ್ಷರಾದ ಕರಿಬಸಮ್ಮ ಆನಂದ , ಸಾಯಿ ಇವೆಂಟ್ಸ್ ನ ಸೋಮೇಶ್, ಸತೀಶ್ ಹಾಗೂ ಇತರರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...