Friday, February 13, 2026
Friday, February 13, 2026

KSMC and Advertising Limited ಕೆಎಸ್ಎಂಸಿ & ಎ ದ ವ್ಯವಸ್ಥಾಪಕ ನಿರ್ದೇಶಕರಾಗಿ ಬಿ.ಆನಂದ್ ಅಧಿಕಾರ ಸ್ವೀಕಾರ

Date:

KSMC and Advertising Limited ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‍ಎಂಸಿ&ಎ) ವ್ಯವಸ್ಥಾಪಕ ನಿರ್ದೇಶಕರಾಗಿ ಬಿ. ಆನಂದ್ ಅವರು ಅಧಿಕಾರ ವಹಿಸಿಕೊಂಡರು.
ಕೆಎಸ್‍ಎಂಸಿ&ಎ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕುಲ್ಲಾ ಷರೀಫ್ ಅವರನ್ನು ಸರ್ಕಾರ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಜಂಟಿನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ, ತೆರವಾದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಿ. ಆನಂದ್ ಅವರನ್ನು ಸರ್ಕಾರ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್‍ಗೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದ್ದು, ಬೆಂಗಳೂರಿನ ಕಚೇರಿಯಲ್ಲಿ ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಕಾಡುಗೊಲ್ಲರ ಅಭಿವೃದ್ಧಿ ನಿಗಮದ ವತಿಯಿಂದ ಆಹಾರ ವಾಹಿನಿ‌ ಯೋಜನೆ ಸೌಲಭ್ಯ ಪ್ರಕಟಣೆ

Backward Classes Welfare Department ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ...

Shivalaya Temple ವಿನೋಬಾ ನಗರ ಶಿವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ಶಿವಲಿಂಗ ಸ್ಪರ್ಶ ಪೂಜಾ ಅವಕಾಶ

ಜಾತಿ ಮತ ಪಂಥಗಳನ್ನು ಮೀರಿದ ವಿನೋಬ ನಗರದ ಶ್ರೀ ಶಿವಾಲಯ...

National Health Campaign ಸಲಹಾ ಔಷಧಕಾರ ಮತ್ತು ಪ್ರಯೋಗ ಶಾಲಾ ತಂತ್ರಜ್ಞರ ಹುದ್ದೆಗೆ ನೇರ ಸಂದರ್ಶನಕ್ಕೆ ಕರೆ

National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದ...

B.Y. Raghavendra ವಂದೇಮಾತರಂ ಗೀತೆಗೆ ಸರ್ಕಾರದ ಮಹತ್ವದ ಮನ್ನಣೆ ಸ್ವಾಗತಾರ್ಹ ಕ್ರಮ,- ಬಿ.ವೈ.ರಾಘವೇಂದ್ರ

ವಂದೇ ಮಾತರಂ ಗೀತೆಗೆ 150 ವರ್ಷವಾದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ...