Thursday, June 4, 2026
Thursday, June 4, 2026

ಶಿವಮೊಗ್ಗ ಮಾರಿಕಾಂಬ ಜಾತ್ರೆ ಪೂರ್ವ “ಚಪ್ಪರ ಶಾಸ್ತ್ರ” ಪೂಜೆ

Date:

ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ -ಫೆಬ್ರವರಿ 24ರಿಂದ 28ರವರೆಗೆ ನಡೆಯಲಿದ್ದು , ಶುಕ್ರವಾರ ಸಂಜೆ ಗಾಂಧಿ ಬಜಾರ್‌ನ ತವರು ಮನೆಯಲ್ಲಿ ಚಪ್ಪರ ಪೂಜೆ ಶಾಸ್ತ್ರ ನಡೆಯಿತು.

ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ ,ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಇವರುಗಳು ಪೂಜೆ ಸಲ್ಲಿಸಿ ಚಪ್ಪರ ಶಾಸ್ತ್ರಕ್ಕೆ ಚಾಲನೆ ನೀಡಿದರು.
.ಜಾತ್ರಾ ಮಹೋತ್ಸವದ ಮೊದಲ ದಿನ ದೇವಿಯನ್ನು ಗಾಂಧಿ ಬಜಾರ್ ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಚಪ್ಪರ ಶಾಸ್ತ್ರ ನಡೆದಿದೆ. ಈ ಸಂದರ್ಭದಲ್ಲಿ ಸಮಿತಿಯ , ಪದಾಧಿಕಾರಿಗಳಾದ ಎನ್. ಉಮಾಪತಿ, ಎಂ.ಕೆ.ಸುರೇಶ್‌ಕುಮಾರ್, ಹೆಚ್.ವಿ. ತಿಮ್ಮಪ್ಪ, ಎಸ್. ಹನುಮಂತಪ್ಪ, ಡಿ.ಎಂ. ರಾಮಯ್ಯ, ಎಸ್.ಸಿ. ಲೋಕೇಶ್, ಸೀತಾರಾಮ್ ನಾಯಕ್, ಟಿ.ಎಸ್.ಚಂದ್ರಶೇಖರ್, ಎ.ಹೆಚ್. ಸುನೀಲ್, ಪೂಜಾ ಕನ್ವೀನಿಯರ್ ಸತ್ಯನಾರಾಯಣ್ , ವಿ. ರಾಜು, ಶ್ರೀಧರ್ ಮೂರ್ತಿ ನವುಲೆ, ಪ್ರಕಾಶ್, ಹರೀಶ್‌ಲಾಲು, ಸೋಮಶೇಖರ್ ನಾಡಿಗ್, ವಿಶ್ವ ಕರ್ಮ ಸಮಾಜದ ಪದಾಽಕಾರಿಗಳು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...