Saturday, February 14, 2026
Saturday, February 14, 2026

Karnataka State Legal Services Authority ಶಿವಮೊಗ್ಗದಲ್ಲಿ ಅರೆಕಾಲಿಕ ಕಾನೂನು ಸ್ವಯಂಸೇವಕರಿಗೆ ತರಬೇತಿ ಕಾರ್ಯಾಗಾರ

Date:

Karnataka State Legal Services Authority ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟ್ ಲಾಡ್ ಇಂಡಿಯಾ ಇವರುಗಳ ಸಹಯೋಗದೊಂದಿಗೆ ಫೆ. 16 ರಿಂದ 19 ರವರೆಗೆ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕಿನ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮಂಜುನಾಥ ಜಿ.ಎ.ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ.ದ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಸಮಿತಿ ಅಧ್ಯಕ್ಷರಾದ ಅಭಯ ಧನಪಾಲ ಚೌಗಲಾ ಪಾಲ್ಗೊಳ್ಳಲಿದ್ದಾರೆ.

Karnataka State Legal Services Authority ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್.ರವರಿಂದ ಪ್ರಾಸ್ತಾವಿಕ ನುಡಿ ಹಾಗೂ ಸಿದ್ದಾರ್ಥರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Meggan Hospital Shivamogga ಶಿವಮೊಗ್ಗ ಹಿರಿಯ ಪ್ರಸೂತಿ ತಜ್ಞ ಡಾ.ಚಿನ್ನಯ್ಯ ನಿಧನ

Meggan Hospital Shivamogga ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ನಿವೃತ್ತ ವಸತಿ ವೈದ್ಯಾಧಿಕಾರಿಗಳು...

Backward Classes Welfare Department ಕಾಡುಗೊಲ್ಲರ ಅಭಿವೃದ್ಧಿ ನಿಗಮದ ವತಿಯಿಂದ ಆಹಾರ ವಾಹಿನಿ‌ ಯೋಜನೆ ಸೌಲಭ್ಯ ಪ್ರಕಟಣೆ

Backward Classes Welfare Department ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ...

Shivalaya Temple ವಿನೋಬಾ ನಗರ ಶಿವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ಶಿವಲಿಂಗ ಸ್ಪರ್ಶ ಪೂಜಾ ಅವಕಾಶ

ಜಾತಿ ಮತ ಪಂಥಗಳನ್ನು ಮೀರಿದ ವಿನೋಬ ನಗರದ ಶ್ರೀ ಶಿವಾಲಯ...