Thursday, June 4, 2026
Thursday, June 4, 2026

CM Siddharamaiah ನೆಮ್ಮದಿಯನ್ನು ಮರುಸ್ಥಾಪಿಸಿದ ಸಂತೃಪ್ತಿ ನಮಗಿದೆ- ಸಿದ್ಧರಾಮಯ್ಯ

Date:

CM Siddharamaiah ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ಸಂಕಲ್ಪದೊಂದಿಗೆ ಅಧಿಕಾರ ವಹಿಸಿಕೊಂಡ ನಾವು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುಷ್ಟಶಕ್ತಿಗಳ ನಿಯಂತ್ರಣಕ್ಕಾಗಿ ಕೋಮುನಿಗ್ರಹ ಪಡೆ ರಚನೆ ಮಾಡಿದ್ದೇವೆ ಹಾಗೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ – 2025ಕ್ಕೆ ಅನುಮೋದನೆ ದೊರೆತಿದೆ.
ಕೋಮುಗಲಭೆ, ಮತೀಯವಾದ ಮುಂತಾದ ಯಾವುದೇ ಅಹಿತಕರ ಘಟನೆಗಳು ನಡೆಯದೆ ಸಮಾಜದಲ್ಲಿ ಶಾಂತಿ – ನೆಮ್ಮದಿಯನ್ನು ಮರುಸ್ಥಾಪಿಸಿದ ಸಂತೃಪ್ತಿ ನಮಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

CM Siddharamaiah 1,000 ದಿನಗಳ ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇವೆ. ನಿಮ್ಮ ಪ್ರೀತಿ – ಸಹಕಾರ ಮುಂದೆಯೂ ನಮ್ಮೊಂದಿಗಿರಲಿ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tunga Reservoir ಅವಿರತ ಮಳೆ.ತುಂಗಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಸಾಧ್ಯತೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಮಾಹಿತಿ.

Tunga Reservoir ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ...

Shivamogga Railway Station ಚಲಿಸುತ್ತಿದ್ದ ರೈಲುಬೋಗಿ ಹತ್ತುವ ಪ್ರಯತ್ನದಲ್ಲಿ ಆಯತಪ್ಪಿ ಬೀಳಲು ಬಿಡದೇ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ.

Shivamogga Railway Station ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು...

H.S. Sundaresh ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು- ಹೆಚ್.ಎಸ್.ಸುಂದರೇಶ್.

H.S. Sundaresh ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡುವುದರಿಂದ...