Tuesday, April 7, 2026
Tuesday, April 7, 2026

ಸಂತ ಸೇವಾಲಾಲ್ ಜಯಂತಿಯಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Date:

ಬಂಜಾರ ಕಾಶಿ ಸೂರಗೊಂಡನಕೊಪ್ಪದಲ್ಲಿ ಸಂತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಮಹೋತ್ಸವ ನಡೆಯಿತು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಸುರಗೊಂಡನಕೊಪ್ಪದಲ್ಲಿ (ಭಾಯಗಡ್) ನಡೆದ ಸಂತಗುರು ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ , ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್,ದಾವಣಗೆರೆ ಸಂಸದೆ
ಡಾ. ಪ್ರಭಾ ಮಲ್ಲಿಕಾರ್ಜುನ್,
ಶ್ರೀ ಪಿ. ರಾಜೀವ್ ,ಮಾಜಿ ಶಾಸಕರು,
ಶ್ರೀ ಎಂ.ಪಿ. ರೇಣುಕಾಚಾರ್ಯ ,ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...