Wednesday, September 9, 2026
Wednesday, September 9, 2026

ಸಂತ ಸೇವಾಲಾಲ್ ಜಯಂತಿಯಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Date:

ಬಂಜಾರ ಕಾಶಿ ಸೂರಗೊಂಡನಕೊಪ್ಪದಲ್ಲಿ ಸಂತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಮಹೋತ್ಸವ ನಡೆಯಿತು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಸುರಗೊಂಡನಕೊಪ್ಪದಲ್ಲಿ (ಭಾಯಗಡ್) ನಡೆದ ಸಂತಗುರು ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ , ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್,ದಾವಣಗೆರೆ ಸಂಸದೆ
ಡಾ. ಪ್ರಭಾ ಮಲ್ಲಿಕಾರ್ಜುನ್,
ಶ್ರೀ ಪಿ. ರಾಜೀವ್ ,ಮಾಜಿ ಶಾಸಕರು,
ಶ್ರೀ ಎಂ.ಪಿ. ರೇಣುಕಾಚಾರ್ಯ ,ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...