Thursday, June 4, 2026
Thursday, June 4, 2026

ಸಂತ ಸೇವಾಲಾಲ್ ಜಯಂತಿಯಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Date:

ಬಂಜಾರ ಕಾಶಿ ಸೂರಗೊಂಡನಕೊಪ್ಪದಲ್ಲಿ ಸಂತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಮಹೋತ್ಸವ ನಡೆಯಿತು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಸುರಗೊಂಡನಕೊಪ್ಪದಲ್ಲಿ (ಭಾಯಗಡ್) ನಡೆದ ಸಂತಗುರು ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ , ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್,ದಾವಣಗೆರೆ ಸಂಸದೆ
ಡಾ. ಪ್ರಭಾ ಮಲ್ಲಿಕಾರ್ಜುನ್,
ಶ್ರೀ ಪಿ. ರಾಜೀವ್ ,ಮಾಜಿ ಶಾಸಕರು,
ಶ್ರೀ ಎಂ.ಪಿ. ರೇಣುಕಾಚಾರ್ಯ ,ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tunga Reservoir ಅವಿರತ ಮಳೆ.ತುಂಗಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಸಾಧ್ಯತೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಮಾಹಿತಿ.

Tunga Reservoir ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ...

Shivamogga Railway Station ಚಲಿಸುತ್ತಿದ್ದ ರೈಲುಬೋಗಿ ಹತ್ತುವ ಪ್ರಯತ್ನದಲ್ಲಿ ಆಯತಪ್ಪಿ ಬೀಳಲು ಬಿಡದೇ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ.

Shivamogga Railway Station ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು...

H.S. Sundaresh ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು- ಹೆಚ್.ಎಸ್.ಸುಂದರೇಶ್.

H.S. Sundaresh ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡುವುದರಿಂದ...