Wednesday, September 9, 2026
Wednesday, September 9, 2026

Krishna Bhairegowda ಸದ್ದಿಲ್ಲದೇ ನಡೆದ ಕ್ರಾಂತಿ: ರಾಜ್ಯ ಸರ್ಕಾರದ ಭೂ ಗ್ಯಾರಂಟಿ- ಸಚಿವ ಕೃಷ್ಣ ಭೈರೇಗೌಡ

Date:

Krishna Bhairegowda ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ಇದು ರಾಜ್ಯದ ಕಂದಾಯ ಇಲಾಖೆಯ ಹೊಸ ಉಪಕ್ರಮವಾಗಿದೆ.

ಹಲವು ವರ್ಷಗಳಿಂದ ಗ್ರಾಮದ ಸ್ಥಾನಮಾನವಿಲ್ಲದೆ, ಸೌಲಭ್ಯಗಳಿಂದ ವಂಚಿತರಾಗಿದ್ದ ಜನವಸತಿ ಪ್ರದೇಶಗಳಿಗೆ ದಾಖಲೆಯನ್ನು ಕಲ್ಪಿಸಿ ಅವರ ವಾಸಿಸುವ ಹಕ್ಕನ್ನು ಎತ್ತಿ ಹಿಡಿದಿದೆ.

2023ರ ವರೆಗೆ ಕೇವಲ 1.08 ಲಕ್ಷ ಜನರಿಗೆ ಮಾತ್ರ ಮ್ಯಾನುವಲ್‌ ಹಕ್ಕುಪತ್ರ ನೀಡಲಾಗಿತ್ತು. ಆದರೆ ಇಂದು ಅಂತಹ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿ, ಹಕ್ಕುಪತ್ರ ವಿತರಣೆಗೆ ವೇಗ ನೀಡಲಾಗಿದೆ. ಈ ಮೂಲಕ ಇದೊಂದು ಜನಪರ ಕ್ರಾಂತಿಯಾಗಿ ಬದಲಾಗಿದೆ.

ಹೊಸಪೇಟೆಯಲ್ಲಿ 1,11,111 ಜನರಿಗೆ ಈಗಾಗಲೇ ಡಿಜಿಟಲ್‌ ಹಕ್ಕುಪತ್ರ ನೀಡಲಾಗಿದೆ.
ಫೆಬ್ರವರಿ 14ರಂದು ಹಾವೇರಿಯಲ್ಲಿ 1,06,724 ಜನರಿಗೆ ಡಿಜಿಟಲ್‌ ಹಕ್ಕುಪತ್ರಗಳನ್ನು ವಿತರಿಸಲಾಗಿದೆ

ಕೇವಲ ಹಕ್ಕುಪತ್ರವಲ್ಲ, ನೋಂದಣಿಯೊಂದಿಗೆ ಇ-ಸ್ವತ್ತು ಕೂಡ ಜನರ ಕೈಸೇರುತ್ತಿದೆ. ಶೀಘ್ರದಲ್ಲೇ 1,50,000 ಜನರಿಗೆ ಡಿಜಿಟಲ್‌ ಹಕ್ಕುಪತ್ರ ಸಿಗಲಿದೆ.

Krishna Bhairegowda ಇದು ಸದ್ದಿಲ್ಲದೇ ನಡೆದ ಕ್ರಾಂತಿ. ಪ್ರಣಾಳಿಕೆಯಲ್ಲಿ ಹೇಳದೇ ಜಾರಿ ಮಾಡಿದ ʼಭೂ ಗ್ಯಾರಂಟಿʼ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...