Monday, February 16, 2026
Monday, February 16, 2026

S.N. Channabasappa ಸ್ಥಳಿಯ ಪರಂಪರೆಯನ್ನುಳಿಸಿ ಬೆಳೆಸುವ ಕಾರ್ಯಕ್ರಮಗಳು ನಮ್ಮ ಏಕತೆ ಮತ್ತು ಸಾಂಸ್ಜೃತಿಕ ಗೌರವ ಕಾಪಾಡುತ್ತವೆ- ಶಾಸಕ ಚೆನ್ನಿ

Date:

S.N. Channabasappa ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ನಮ್ಮೂರ ಬಳಗ – ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾದ ರಾಷ್ಟ್ರ ಮಟ್ಟದ ಕುರಿ ಕಾಳಗ ಸ್ಪರ್ಧೆಯನ್ನು 
ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸಿದರು.

ನಾಡಿನ ಸಾಂಪ್ರದಾಯಿಕ ಕ್ರೀಡೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯ ವೈಭವವನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ ಸ್ಪರ್ಧಿಗಳು ಹಾಗೂ ಕ್ರೀಡಾಭಿಮಾನಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಸಂಸ್ಕೃತಿ, ಕ್ರೀಡೆ ಮತ್ತು ಸಹಭಾಗಿತ್ವದ ಮನೋಭಾವವನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಆಯೋಜನೆ ಜಾತ್ರಾ ಮಹೋತ್ಸವಕ್ಕೆ ವಿಶೇಷ ಮೆರುಗು ತಂದಿದೆ.
S.N. Channabasappa ಸ್ಥಳೀಯ ಪರಂಪರೆಯನ್ನು ಉಳಿಸಿ ಬೆಳೆಸುವ ಇಂತಹ ಕಾರ್ಯಕ್ರಮಗಳು ನಮ್ಮ ಸಮುದಾಯದ ಏಕತೆ ಮತ್ತು ಸಾಂಸ್ಕೃತಿಕ ಗೌರವವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ
ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...

Krishna Bhairegowda ಸದ್ದಿಲ್ಲದೇ ನಡೆದ ಕ್ರಾಂತಿ: ರಾಜ್ಯ ಸರ್ಕಾರದ ಭೂ ಗ್ಯಾರಂಟಿ- ಸಚಿವ ಕೃಷ್ಣ ಭೈರೇಗೌಡ

Krishna Bhairegowda ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ಇದು...