Friday, July 24, 2026
Friday, July 24, 2026

S.N. Channabasappa ಸ್ಥಳಿಯ ಪರಂಪರೆಯನ್ನುಳಿಸಿ ಬೆಳೆಸುವ ಕಾರ್ಯಕ್ರಮಗಳು ನಮ್ಮ ಏಕತೆ ಮತ್ತು ಸಾಂಸ್ಜೃತಿಕ ಗೌರವ ಕಾಪಾಡುತ್ತವೆ- ಶಾಸಕ ಚೆನ್ನಿ

Date:

S.N. Channabasappa ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ನಮ್ಮೂರ ಬಳಗ – ಶಿವಮೊಗ್ಗ ಇವರ ವತಿಯಿಂದ ಆಯೋಜಿಸಲಾದ ರಾಷ್ಟ್ರ ಮಟ್ಟದ ಕುರಿ ಕಾಳಗ ಸ್ಪರ್ಧೆಯನ್ನು 
ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸಿದರು.

ನಾಡಿನ ಸಾಂಪ್ರದಾಯಿಕ ಕ್ರೀಡೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯ ವೈಭವವನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ ಸ್ಪರ್ಧಿಗಳು ಹಾಗೂ ಕ್ರೀಡಾಭಿಮಾನಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಸಂಸ್ಕೃತಿ, ಕ್ರೀಡೆ ಮತ್ತು ಸಹಭಾಗಿತ್ವದ ಮನೋಭಾವವನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಆಯೋಜನೆ ಜಾತ್ರಾ ಮಹೋತ್ಸವಕ್ಕೆ ವಿಶೇಷ ಮೆರುಗು ತಂದಿದೆ.
S.N. Channabasappa ಸ್ಥಳೀಯ ಪರಂಪರೆಯನ್ನು ಉಳಿಸಿ ಬೆಳೆಸುವ ಇಂತಹ ಕಾರ್ಯಕ್ರಮಗಳು ನಮ್ಮ ಸಮುದಾಯದ ಏಕತೆ ಮತ್ತು ಸಾಂಸ್ಕೃತಿಕ ಗೌರವವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ
ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...