Monday, February 16, 2026
Monday, February 16, 2026

ಶಿವರಾತ್ರಿ ವಿಶೇಷ ಸಿನಿಮಾ, ಪ್ರಶಾಂತ್ ಸಾಗರ ನಿರ್ದೇಶನದ “ಕೌತುಕ” ಪ್ರದರ್ಶನ- ವಿನಯ್ , ಶಿವಮೊಗ್ಗ

Date:

ಮಹಾಶಿವರಾತ್ರಿಯ ಪೂಜೆ , ಭಜನೆ, ಉಪವಾಸ, ಅರ್ಚನೆಯ ಪರಂಪರಾಗತ ಆಚರಣೆಗಳು ಒಂದೆಡೆಯಾದರೇ….. ಪರಿಸರವೇ ಪರಮೇಶ್ವರನೆಂಬ ಜಾಗೃತಿಯ ಪರ್ವ ಒಂದೆಡೆ!!! ಶಿವಮೊಗ್ಗದಲ್ಲಿ ತಮ್ಮ ಕನಸಿನ ಈಶ್ವರವನದಲ್ಲಿ ನವ್ಯಶ್ರೀ ನಾಗೇಶ್ ಅವರ ಪರಿಸರ ಶಿವರಾತ್ರಿಯ ಸಂಭ್ರಮ ಮುಗಿಲು ಮುಟ್ಟಿದೆ .

ಪ್ರಕೃತಿಯಲ್ಲಿ ಪರಶಿವನನ್ನು ಕಾಣುವ ಒಳನೋಟಕ್ಕೊಂದು ಸಂಸ್ಕಾರ ಬೇಕು. ನಮ್ಮ ಸಾಗರದ ಪ್ರಶಾಂತ್ ಇಂಥಹ ಸೂಕ್ಷ್ಮಮತಿಯುಳ್ಳ ಕಿರುಚಿತ್ರ ನಿರ್ದೇಶಕ . ಇವರು ತಪ್ಪಸ್ಸಿನಂತೆ ತಾಳ್ಮೆಯಿಂದ ನಿರ್ಮಿಸಿದ ಕಿರುಚಿತ್ರ “ಕೌತುಕ” ಇಂದು ಸಂಜೆ 6.30 ಗೆ ಅಬ್ಬಲಗೆರೆ ಬಳಿ ಇರುವ ಈಶ್ವರವನದ ಹಸಿರು ಸಮುಚ್ಛಯದಲ್ಲಿ ಪ್ರದರ್ಶನವಾಗಲಿದೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...