Monday, February 16, 2026
Monday, February 16, 2026

ಲೋಕಾಯುಕ್ತ ಬಲೆಗೆ ಬಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಗ್ರಾಮ ಸಹಾಯಕ

Date:

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಗ್ರಾಮ ಸಹಾಯಕರನ್ನು ಅವರನ್ನು ವಶಕ್ಕೆ ಪಡೆದಿದ್ದಾರೆ.

40 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಸಹಾಯಕ ರಾಜೇಶ್ ಹಾಗೂ ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ಧಲಿಂಗರೆಡ್ಡಿ ಅವರನ್ನ ವಶಕ್ಕೆ ಪಡೆದಿದ್ದಾರೆ.

ಸಿದ್ದಲಿಂಗರೆಡ್ಡಿ ಅವರು ಈ ಹಿಂದೆ ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಕೆಲ ತಿಂಗಳ ಹಿಂದೆಯಷ್ಟೇ ವಿಶೇಷ ಭೂ ಸ್ವಾಧೀನಾಧಿಕಾರಿ ವರ್ಗಾವಣೆಯಾಗಿದ್ದ ಸಿದ್ದಲಿಂಗ ರೆಡ್ಡಿ ಅವರು
ತಮ್ಮ ಸಹಾಯಕನ ಮೂಲಕ
ಕಾರಿನ ಮಾಸಿಕ ಬಾಡಿಗೆ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಕಾರು ಚಾಲಕ ಕೇಶವಮೂರ್ತಿ ದೂರಿನನ್ವಯ ಲೋಕಾಯುಕ್ತ ಟೀಮ್ ದಾಳಿ ನಡೆಸಲಾಗಿತ್ತು.
ಇಬ್ಬರನ್ನೂ ಲೋಕಾಯುಕ್ತ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...