Tuesday, February 17, 2026
Tuesday, February 17, 2026

S.N. Channabasappa ಶಿವಮೊಗ್ಗ ನಗರದ ಒಂದನೇ ವಾರ್ಡಿನ ಜನಸಮಸ್ಯೆ ಬಗ್ಗೆ ಶಾಸಕರಿಂದ ಪರಿಶೀಲನೆ. ಅಧಿಕಾರಿಗಳಿಗೆ ಸೂಚನೆ

Date:

S.N. Channabasappa ಶಿವಮೊಗ್ಗ ನಗರದ 1ನೇ ವಾರ್ಡ್ ವ್ಯಾಪ್ತಿಯ ಆದರ್ಶ ಕಾಲೋನಿಯ ನಿವಾಸಿಗಳು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು ಬೆಳಿಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡದೊಂದಿಗೆ ಬಡಾವಣೆಯ ನಿವಾಸಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಬಡಾವಣೆಯಲ್ಲಿ ವಿದ್ಯುತ್ ಏರುಪೇರಿನಿಂದಾಗಿ ಗೃಹೋಪಯೋಗಿ ವಸ್ತುಗಳು ಹಾನಿಯಾಗುತ್ತಿರುವುದು ಬಗ್ಗೆ ಮಾಹಿತಿ ಪಡೆದು ಇಂತಹ ತಾಂತ್ರಿಕ ದೋಷಗಳನ್ನು ಅಧಿಕಾರಿಗಳು ತಕ್ಷಣವೇ ಸರಿಪಡಿಸುವಂತೆ ಸೂಚಿಸಿದರು.

ಜೊತೆಗೆ, ಬಡಾವಣೆಯ ಪಾರ್ಕ್ ಅಭಿವೃದ್ಧಿಪಡಿಸುವುದು, ಕುಡಿಯುವ ನೀರಿನ ಸಮರ್ಪಕ ಪೂರೈಕೆ, ಬೀದಿ ದೀಪಗಳ ದುರಸ್ತಿ ಹಾಗೂ ಪ್ರಮುಖ ರಸ್ತೆಗಳಿಗೆ ನಾಮಫಲಕಗಳನ್ನು ಅಳವಡಿಸುವ ಕಾರ್ಯಗಳನ್ನು ಕೂಡಲೇ ಆರಂಭಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...