Friday, July 24, 2026
Friday, July 24, 2026

S.N. Channabasappa ಶಿವಮೊಗ್ಗ ನಗರದ ಒಂದನೇ ವಾರ್ಡಿನ ಜನಸಮಸ್ಯೆ ಬಗ್ಗೆ ಶಾಸಕರಿಂದ ಪರಿಶೀಲನೆ. ಅಧಿಕಾರಿಗಳಿಗೆ ಸೂಚನೆ

Date:

S.N. Channabasappa ಶಿವಮೊಗ್ಗ ನಗರದ 1ನೇ ವಾರ್ಡ್ ವ್ಯಾಪ್ತಿಯ ಆದರ್ಶ ಕಾಲೋನಿಯ ನಿವಾಸಿಗಳು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು ಬೆಳಿಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡದೊಂದಿಗೆ ಬಡಾವಣೆಯ ನಿವಾಸಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಬಡಾವಣೆಯಲ್ಲಿ ವಿದ್ಯುತ್ ಏರುಪೇರಿನಿಂದಾಗಿ ಗೃಹೋಪಯೋಗಿ ವಸ್ತುಗಳು ಹಾನಿಯಾಗುತ್ತಿರುವುದು ಬಗ್ಗೆ ಮಾಹಿತಿ ಪಡೆದು ಇಂತಹ ತಾಂತ್ರಿಕ ದೋಷಗಳನ್ನು ಅಧಿಕಾರಿಗಳು ತಕ್ಷಣವೇ ಸರಿಪಡಿಸುವಂತೆ ಸೂಚಿಸಿದರು.

ಜೊತೆಗೆ, ಬಡಾವಣೆಯ ಪಾರ್ಕ್ ಅಭಿವೃದ್ಧಿಪಡಿಸುವುದು, ಕುಡಿಯುವ ನೀರಿನ ಸಮರ್ಪಕ ಪೂರೈಕೆ, ಬೀದಿ ದೀಪಗಳ ದುರಸ್ತಿ ಹಾಗೂ ಪ್ರಮುಖ ರಸ್ತೆಗಳಿಗೆ ನಾಮಫಲಕಗಳನ್ನು ಅಳವಡಿಸುವ ಕಾರ್ಯಗಳನ್ನು ಕೂಡಲೇ ಆರಂಭಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...