Friday, July 24, 2026
Friday, July 24, 2026

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Date:

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ‍್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶನ ನೀಡಲು ಫೆ.17 ರಂದು ಬೆಳಿಗ್ಗೆ 11.00 ಲಂಕೇಶ್ ಪತ್ರಿಕೆಯ ವರದಿಗಾರರು ಮತ್ತು ಖ್ಯಾತ ಅಂಕಣಕಾರ ಬಿ.ಚಂದ್ರೇಗೌಡ ಇವರು ಸ್ವಾತಂತ್ರ‍್ಯದ ಓಟ ಕಾದಂಬರಿಯ ಕುರಿತು ಮಾತಾನಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ‘ಸ್ವಾತಂತ್ರ‍್ಯದ ಓಟ’ ನಾಟಕ ನಿರ್ದೇಶಕಾರದ ನಟರಾಜ್ ಹೊನ್ನವಳ್ಳಿ, ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ, ಆಡಳಿತಾಧಿಕಾರಿ ಡಾ.ಶೈಲಜಾ ಎ.ಸಿ., ಕಲಾವಿದರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...