Wednesday, September 9, 2026
Wednesday, September 9, 2026

ಫೆ.19, 20 & 21 ರಂದು ತಾವರೆಚಟ್ನಳ್ಳಿ ವಿದ್ಯುತ್ ಕೇಂದ್ರದ ನಿರ್ವಹಣೆ ಕಾರ್ಯ : ಕುವೆಂಪು ನಗರದ ಸೂಡಾ ಸಿ & ಡಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

ಫೆ.19, 20 ಮತ್ತು 21 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾ ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹಳ್ಳಿ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...