Wednesday, February 18, 2026
Wednesday, February 18, 2026

State Legal Services Authority ಡಾ.ಹರೀಶ್ ದೇಲಂತ ಬೆಟ್ಟು, ಈಗ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರೇತರ ಸದಸ್ಯರು

Date:

State Legal Services Authority ರಾಜ್ಯ ಕಾನೂನು ಸೇವೆಗಳ ಪಾಧಿಕಾರದ ಅಧಿಕಾರೇತರ ಸದಸ್ಯರನ್ನಾಗಿ ಭದ್ರಾವತಿಯ ಖ್ಯಾತ ಮನೋವೈದ್ಯ ಡಾ.ಹರೀಶ್ ದೇಲಂತಬೆಟ್ಟು ಅವರನ್ನು ನೇಮಕ ಮಾಡಲಾಗಿದೆ.
ಡಾ.ಹರೀಶ್ ದೇಲಂತಬೆಟ್ಟು ಅವರು
ಪ್ರಸ್ತುತ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಮನೋರೋಗ ಮತ್ತು‌ ಮನಃಶ್ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮನೋವೈದ್ಯಕೀಯ ಕುರಿತ ಇವರ ಭಾಷಣ ಮತ್ತು ಸಂದರ್ಶನಗಳು ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಹಲವು ಬಾರಿ ಪ್ರಸಾರವಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ.20 ರಂದು ಜನಸಂಪರ್ಕ ಸಭೆ

MESCOM ಶಿವಮೊಗ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ...

District Consumer Disputes Redressal Commission ಕರ್ನಾಟಕ ಬ್ಯಾಂಕ್ ಸೇವಾ ನ್ಯೂನತೆ ದೂರು: ಪರಿಹಾರ ನೀಡಲು ಆದೇಶ

ಶಿವಮೊಗ್ಗ ಜಿಲ್ಲೆಯ ಕಾಚಿನಕಟ್ಟೆ ನಾಗರಾಜ್ ಬಿ.ಎಂ. ಎಂಬುವವರು ಸಂತೇ ಕಡೂರು ಕೆನರಾ...