Wednesday, September 9, 2026
Wednesday, September 9, 2026

Chandragutti Festival ಚಂದ್ರಗುತ್ತಿ ದೇವಿಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧಿಸಿ ಡೀಸಿ ಅವರ ಆದೇಶ

Date:

Chandragutti Festival ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...