Sunday, April 12, 2026
Sunday, April 12, 2026

Karnataka Lokayukta Police ಸಾಗರದಲ್ಲಿ ಲೋಕಾಯುಕ್ತ ಪೊಲೀಸ್ ಜಿಲ್ಲಾ ಅಧಿಕಾರಿಗಳಿಂದ ಜನರ ಅಹವಾಲು ಸ್ವೀಕಾರ

Date:

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆ.24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

Karnataka Lokayukta Police ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ದುರಾಡಳಿತ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...