Friday, July 24, 2026
Friday, July 24, 2026

Karnataka Lokayukta Police ಸಾಗರದಲ್ಲಿ ಲೋಕಾಯುಕ್ತ ಪೊಲೀಸ್ ಜಿಲ್ಲಾ ಅಧಿಕಾರಿಗಳಿಂದ ಜನರ ಅಹವಾಲು ಸ್ವೀಕಾರ

Date:

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆ.24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

Karnataka Lokayukta Police ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ದುರಾಡಳಿತ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...