Wednesday, September 9, 2026
Wednesday, September 9, 2026

Shivaganga Yoga Center ಭಜನೆಯಿಂದ ಭಕ್ತಿಭಾವ ಸಿಂಚನ.ಧ್ವನಿ ಸಂಸ್ಕರಣ ಪ್ರಕ್ರಿಯೆ- ಹೆಚ್.ಎಂ.ಚಂದ್ರಶೇಖರಯ್ಯ

Date:

Shivaganga Yoga Center ಶಿವಗಂಗಾ ಯೋಗ ಕೇಂದ್ರ ಕಲ್ಲಹಳ್ಳಿಯಲ್ಲಿ ಮಹಾಶಿವರಾತ್ರಿಯ ಅಂಗವಾಗಿ ನಗರದ 38 ಯೋಗ ಶಾಖೆಗಳಿಂದ 500ಕ್ಕೂ ಹೆಚ್ಚು ಶಿಕ್ಷಣಾರ್ಥಿಗಳಿಂದ ಬ್ರಾಹ್ಮಿ ಕಾಲದಲ್ಲಿ ಸಾಮೂಹಿಕ ಭಜನೆ ಮತ್ತು ಭಕ್ತಿಗೀತೆಗಳಿಂದ ಶ್ರೀ ಶಿವಗಂಗಾ ಯೋಗ ಕೇಂದ್ರದ ಸಂಪೂರ್ಣ ಯೋಗ ಆರೋಗ್ಯಧಾಮ ಆವರಣದಲ್ಲಿ ಇರುವ ಧ್ಯಾನಸಕ್ತ ಆದಿಯೋಗಿ ಶಿವನಿಗೆ ಭಜನೆ ಹಾಗೂ ಭಕ್ತಿ ಗೀತೆಗಳ ಸಿಂಚನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಎಚ್ .ಎಮ್. ಚಂದ್ರಶೇಖರಯ್ಯ ಮಾತನಾಡುತ್ತಾ ಭಕ್ತಿಗೀತೆಗಳು ಭಜನೆಗಳು ನಮಗೆ ಸಂಸ್ಕಾರವನ್ನ ನೀಡುತ್ತವೆ ನಮ್ಮ ಖಿನ್ನತೆ ದೂರವಾಗುತ್ತದೆ ನಮ್ಮ ದೇಹದಲ್ಲಿ ಭಕ್ತಿ ಭಾವ ಸಿಂಚನವಾಗುತ್ತದೆ ಜೊತೆಗೆ ಧ್ವನಿ ಸಂಸ್ಕರಣ ಗೊಳ್ಳುತ್ತದೆ ಎಂದ ಅವರು ಪ್ರತಿವರ್ಷ ಈ ಸ್ಥಳದಲ್ಲಿ ಸಾವಿರಾರು ಜನ ಯೋಗ ಬಂಧುಗಳು ಭಜನೆ ಹಾಗೂ ಭಕ್ತಿ ಗೀತೆಗಳು ಈ ಸ್ಥಳಕ್ಕೆ ವಿಶೇಷವಾದ ಶಕ್ತಿ ಇದೆ ಎಂದು ನುಡಿದರು.

Shivaganga Yoga Center 38 ಕೇಂದ್ರದ ಯೋಗ ಬಂದುಗಳು ವಿವಿಧ ರೀತಿಯ ಭಜನೆ ಶಿವನಿಗೆ ಅರ್ಪಿಸಿದರು ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರಾದ ಜಿಎಸ್ ಓಂಕಾರ್, ವಿಜಯ ಕೃಷ್ಣ. ಹರೀಶ್, ಕಾಟನ್ ಜಗದೀಶ್ , ವಿಜಯ ಬಾಯರ್ 38 ಶಾಖೆಗಳ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...