Thursday, July 23, 2026
Thursday, July 23, 2026

B.S. Yediyurappa ಜಿಎಸ್ಎಸ್ ಅವರ ಸಾಹಿತ್ಯ ಸೇವೆ ಸ್ಮರಣೀಯ – ಮಾಜಿ ಸೀಎಂ ಬಿ.ಎಸ್.ಯಡಿಯೂರಪ್ಪ

Date:

B.S. Yediyurappa ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಕವಿ ಡಾ. ಜಿ. ಎಸ್. ಶಿವರುದ್ರಪ್ಪ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಆಯೋಜಿಸಲಾದ ಕಾವ್ಯಸೌರಭ ಹಾಗೂ ಜಿ.ಎಸ್‌.ಎಸ್‌. ಪುರಸ್ಕಾರ ಸಮಾರಂಭ ಭಾವಪೂರ್ಣವಾಗಿ ನೆರವೇರಿತು.

ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಭಾಗವಹಿಸಿ, ಕವಿಯ ಸಾಹಿತ್ಯಸೇವೆ ಹಾಗೂ ಕನ್ನಡ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ಸ್ಮರಿಸಿದರು.

B.S. Yediyurappa ಕಾವ್ಯ, ಸಂಸ್ಕೃತಿ ಮತ್ತು ಸಾಹಿತ್ಯದ ಸೌಂದರ್ಯ ಒಂದೇ ವೇದಿಕೆಯಲ್ಲಿ ಅರಳಿದ ಈ ಕ್ಷಣಗಳು ಎಲ್ಲರ ಮನಗಳಲ್ಲಿ ಸ್ಮರಣೀಯವಾಗಿ ಉಳಿದವು. ಕನ್ನಡದ ಕಾವ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...