Monday, April 13, 2026
Monday, April 13, 2026

Madhu Bangarappa ಸಂಪರ್ಕ ಸಭೆಯಲ್ಲಿ 65 ಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ ಮಾಡಿದ ಸಚಿವ ಮಧು ಬಂಗಾರಪ್ಪ

Date:

Madhu Bangarappa ಚಂದ್ರಗುತ್ತಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು‌ ಬಂಗಾರಪ್ಪನವರು ಬಗರ್ ಹುಕುಂ, ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಡಾಂಬರೀಕರಣ, ಭೂ ದಾಖಲೆಗಳ ತಿದ್ದುಪಡಿ, ಮೆಸ್ಕಾಂ‌ ಇಲಾಖೆ ಸೇರಿದಂತೆ
65ಕ್ಕೂ ಹೆಚ್ಚು ಅರ್ಜಿಗಳನ್ನು‌ ಸಾರ್ಜನಿಕರಿಂದ ಸ್ವೀಕರಿಸಿ, ಸ್ಥಳದಲ್ಲೇ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ‌ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

Madhu Bangarappa ಗುಡ್ಡೆಕೊಪ್ಪದ ಗ್ರಾಮಸ್ಥರು, ೨೦೨೧ ರಿಂದ ಸರ್ವೇ ಕಾರ್ಯ ಆಗಿಲ್ಲವೆಂದು, ಚಂದ್ರಗುತ್ತಿಯಲ್ಲಿ ಸಮಗ್ರ ವಿದ್ಯುತ್ ಪೂರೈಕೆ ಆಗುತ್ತಿಲ್ಲವೆಂದು ಅರ್ಜಿ ನೀಡಿದರು.
ತ್ಯಾವರೆತಪ್ಪ ಗ್ರಾಮದಲ್ಲಿ ಸ್ಮಶಾನ ಜಾಗದಲ್ಲಿ‌ ಕಲ್ಲು‌ಕ್ವಾರಿ ಚಟುವಟಿಕೆ ನಡೆಯುತ್ತಿದ್ದು ಅದನ್ನು ತೆರವುಗೊಳಿಸಬೇಕೆಂದು ಹಾಗೂ ಗ್ರಾಮದ ಕೆಲವರು ತಮಗೆ ಪಡಿತರ ಚೀಟಿಗಳನ್ನು ಕೊಡಿಸುವಂತೆ ಮನವಿ‌ ಮಾಡಿದರು.
ಪುರದೂರು ಗ್ರಾಮ‌ದ ಪ್ರವಾಹದ ಸಂತ್ರಸ್ತರು ಸೂಕ್ತ ದಾಖಲೆಗಳನ್ನು‌ ನೀಡಿರಿ‌, ಮನೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...