Thursday, July 23, 2026
Thursday, July 23, 2026

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಆದರ್ಶಪ್ರಾಯವಾಗಿರಬೇಕು- ಡಾ.ಟಿ.ಅರವಿಂದ್

Date:

ಇತ್ತೀಚಿಗೆ ಶಿವಮೊಗ್ಗದ ಪ್ರಿಸ್ಕೂಲ್ ಆದ ಅಭ್ಯಾಸ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಮುಖ್ಯ ಅತಿಥಿಯಾಗಿ ಶಿವಮೊಗ್ಗದ ಖ್ಯಾತ ಹಿರಿಯ ಮನೋವೈದ್ಯ ಡಾ.ಟಿ.ಅರವಿಂದ ಅವರು ಆಗಮಿಸಿದ್ದರು.

ಮಕ್ಕಳ ಬೆಳವಣಿಗೆ ವಿಚಾರವಾಗಿ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಪೋಷಕರಿಗೆ ಕಿವಿಮಾತುಗಳನ್ನ ಹೇಳಿದರು

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಆದರ್ಶಪ್ರಾಯವಾಗಿರಬೇಕು ಭಾಷೆ ನಡೆ-ನುಡಿ ಹಾಗೂ ಸಂಸ್ಕಾರವನ್ನು ಮಕ್ಕಳಲ್ಲಿ ಬಿತ್ತುವ ಕೆಲಸ ಮೊದಲಿನಿಂದಲೇ ಪೋಷಕರು ಮಾಡಬೇಕು.

ಅದೇ ರೀತಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ದೊಡ್ಡ ದೊಡ್ಡ ಪ್ರಾಜೆಕ್ಟ್ಸ್ ಮಾಡುವ ಬದಲು ಮಾನವೀಯತೆ ಕರುಣೆ ಸಹ ಬಾಳ್ವೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಮಕ್ಕಳಲ್ಲಿ ಸಂಸ್ಕಾರವನ್ನು ಬೆಳೆಸಿದರೆ ಮುಂದೆ ವಿಜ್ಞಾನ ಗಣಿತ ಹಾಗೂ ಯಾವುದೇ ವಿಷಯದಲ್ಲೂ ಕೂಡ ಪರಿಣಿತಿ ಹೊಂದಬಹುದು ಎಂದು ಡಾ.ಅರವಿಂದ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...