Thursday, September 17, 2026
Thursday, September 17, 2026

Shimoga News ಕಾಡಾದಿಂದ ಕೃಷಿ ಯಂತ್ರೋಪಕರಣಗಳಿಗೆ ವಾರ್ಷಿಕ ಕಾರ್ಯಾನುದಾನ ವಿತರಣೆ.

Date:

Shimoga News ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯ ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ ಹಾಗೂ ವಾರ್ಷಿಕ ಕಾರ್ಯಅನುದಾನವನ್ನು ನೀಡಿದರು Shimoga News ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ಹಾಗೂ ಡಾ|| ಶಶಿಧರ್ ಪ್ರಾಧ್ಯಾಪಕರು, ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ, ಡಾ. ನಾಗೇಶ್ ಎಸ್, ಡೋಂಗರೆ (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...