Wednesday, March 11, 2026
Wednesday, March 11, 2026

CM Siddaramaiah ಶಾಸಕ ಎಸ್.ಎನ್. ಚನ್ನಬಸಪ್ಪನವರಿಂದ ಸಿಎಂ ಭೇಟಿ, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಮನವಿ

Date:

CM Siddaramaiah ಶಿವಮೊಗ್ಗದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪನವರ ಕಚೇರಿಗೆ ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಅನೇಕ ನಿವಾಸಿಗಳು ಶಸ್ತ್ರಚಿಕಿತ್ಸೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ನೆರವು ಕೋರಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪನವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

CM Siddaramaiah ಈ ಸಂದರ್ಭದಲ್ಲಿ ಅವರ ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಭರಿಸಲು ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ತುರ್ತಾಗಿ ಆರ್ಥಿಕ ನೆರವು ಮಂಜೂರು ಮಾಡುವಂತೆ ಕೋರಿ ಅವರಿಗೆ ಅಧಿಕೃತ ಮನವಿಯನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಮಾನ್ಯ...

Klive Special Article ಮೂತ್ರಪಿಂಡದ ಕಾಯಿಲೆ – ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು

Klive Special Article ಮೂತ್ರಪಿಂಡಗಳು (ಕಿಡ್ನಿ) ನಮ್ಮ ದೇಹದ ಅತ್ಯಂತ...

Renukacharya Jayanti ಮಾ.16ರ ಮತ್ತು ಮಾ. 17ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

Renukacharya Jayanti ಸೊರಬ ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ...

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮ : ಎಸ್‌.ಪಿ ಪರಮೇಶ್ವರ್ ಹೆಚ್

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ದಾವಣಗೆರೆ ಜಿಲ್ಲಾ...