Tuesday, March 17, 2026
Tuesday, March 17, 2026

Shivamogga – Bhadravati Urban Development Authority ಶ್ರೀವಿನಾಯಕ‌ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ : ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

Date:

Shivamogga – Bhadravati Urban Development Authority ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ವಿನಾಯಕ ದೇವಾಲಯದಲ್ಲಿ ” ಶ್ರೀ ಮಹಾಗಣಪತಿ ಸ್ಥಿರಮೂರ್ತಿ ಪ್ರತಿಷ್ಠಾಪನೆಯ 22ನೇ ವರ್ಷದ ವಾರ್ಷಿಕೋತ್ಸವ” ಅಂಗವಾಗಿ ಗಣ ಹೋಮ ಕುಂಭಾಭಿಷೇಕ ಪೂಜಾ ಕಾರ್ಯಕ್ರಮಗಳು ಹಾಗೂ ವಾಸನ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ಅವರು ಚಾಲನೆ ನೀಡಿದರು.

Shivamogga – Bhadravati Urban Development Authority ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ವಜ್ರೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ದೇವರಾಜ್ , ಸಿಟಿ ಕೋ ಆಪರೇಟಿನ ಬ್ಯಾಂಕಿನ ಅಧ್ಯಕ್ಷರಾದ ಕೆ.ರಂಗನಾಥ್, ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ನರಸಿಂಹ ಗಂಧದ ಮನೆ, ಪ್ರಮುಖರಾದ ಸಿ ರವಿ, ಕೆಆರ್ ಸುರೇಶ್, ಕೇಶವಮೂರ್ತಿ ,ಶಿವು ಎಸ್.ಸೋಮೇಶ್, ಪುರುಷೋತ್ತಮ್ ,ದಾನೇಶ್ ,ಕೇಶವಮೂರ್ತಿ, ಕಾತಿ ರಘು, ಮಾರುತಿ ಸಿ, ರಾಜೇಶ್ ಮಂದಾರ, ವಿನಯ್, ಬಸವರಾಜ್,ಸಂದೀಪ್ ದೇವಸ್ಥಾನದ ಪ್ರಧಾನ ಅರ್ಚಕರಾದ ಯೋಗೀಶ್ ಉಡುಪ ಹಾಗೂ ಸಮಿತಿಯ ಸದಸ್ಯರುಗಳು ಹೊಸಮನೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ

Media Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ...

B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ...

Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆ

Akashavani Bhadravati ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು...