Tuesday, March 17, 2026
Tuesday, March 17, 2026

B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ

Date:

B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯದ ಅಭಿವೃದ್ಧಿ ಹಾಗೂ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಮುಖ ಸಭೆಯಲ್ಲಿ
ಶಿವಮೊಗ್ಗ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಭಾಗವಹಿಸಿದರು.

ನಮ್ಮ ರಾಜ್ಯದ ಮೂಲಸೌಕರ್ಯ ವೃದ್ಧಿ, ಕೈಗಾರಿಕಾ ಪ್ರಗತಿ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದರು.

ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸಲು ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ರಾಜ್ಯದ ಸಮಗ್ರ ವಿಕಾಸವೇ ನಮ್ಮ ಮುಖ್ಯ ಗುರಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ

Media Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ...

Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆ

Akashavani Bhadravati ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು...