Sunday, August 9, 2026
Sunday, August 9, 2026

ಕಾಡಾ ಕಛೇರಿಯಿಂದ ಕೃಷಿಕರಿಗೆ ಕೃಷಿ ಯಂತ್ರೋಪಕರಣ ಮತ್ತು ವಾರ್ಷಿಕ ಕಾರ್ಯಾನುದಾನ ವಿತರಣೆ

Date:

ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ರಾಣೆಬೆನ್ನೂರು ತಾಲೂಕಿನ ನೀರು ಬಳಕೆದಾರ ಸಹಕಾರ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳಿಗೆ 1 ದಿನದ ತರಬೇತಿ ಕಾರ್ಯಾಗಾರ ಸಭೆ ನಡೆಸಲಾಯಿತು .ಮತ್ತು ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ ಹಾಗೂ ವಾರ್ಷಿಕ ಕಾರ್ಯ ಅನುದಾನವನ್ನು ನೀಡಿದರು.

ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ಹಾಗೂ, ಡಾ. ನಾಗೇಶ್ ಎಸ್, ಡೋಂಗರೆ ಭೂ ಅಭಿವೃದ್ಧಿ ಅಧಿಕಾರಿಗಳು (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...