Sunday, August 9, 2026
Sunday, August 9, 2026

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Date:

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗುವ ಮೂಲಕ ಕುಂದಗಸವಿ ಗ್ರಾಮದ ವಿದ್ಯಾರ್ಥಿನಿ ಎಂ.ಎನ್. ಅಪೂರ್ವ ಉತ್ತಮ ಅಂಕಪಡೆದು ಆಯ್ಕೆಯಾಗಿದ್ದಾಳೆ.

ಪತ್ರಕರ್ತ ಎಂ.ಎಲ್. ನೋಪಿಶಂಕರ್ ಕುಂದಗಸವಿ ಹಾಗೂ ಪ್ರವೀಣೆ ದಂಪತಿಯ ಪುತ್ರಿಯಾಗಿರುವ ಎಂ.ಎನ್. ಅಪೂರ್ವ ಅವಳಿಗೆ ಮಾತೃಶ್ರೀ ಕೋಚಿಂಗ್ ಸೆಂಟರ್‌ನ ಶಿಕ್ಷಕ ರಮೇಶ್ ಕಲ್ಲಂಬಿ ಮಾರ್ಗದರ್ಶನ ನೀಡಿದ್ದರು.

Jawahar Navodaya Vidyalaya ಗ್ರಾಮೀಣ ಭಾಗದ ಪ್ರತಿಭೆ ವಿದ್ಯಾರ್ಥಿನಿ ಅಪೂರ್ವ ಸಾಧನೆಗೆ ಕುಂದಗಸವಿ ಗ್ರಾಮಸ್ಥರು ಹಾಗೂ ತಾಲೂಕು ಪತ್ರಕರ್ತ ಬಳಗ ಅಭಿನಂದನೆ ಸಲ್ಲಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...