Friday, July 10, 2026
Friday, July 10, 2026

ಶಿವಮೊಗ್ಗದಲ್ಲಿ ಅಲ್ಲಮಪ್ರಭು ಜಯಂತಿ ಆಚರಣೆ

Date:

ನಮ್ಮೂರ ಬಳಗ – ಶಿವಮೊಗ್ಗ ವತಿಯಿಂದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್ ನಲ್ಲಿ) ಶಿವಶರಣ, ವಚನ ಶ್ರೇಷ್ಠ, 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರ ಸಂಸತ್ ಪರಿಕಲ್ಪನೆಯ ಅನುಭವ ಮಂಟಪದ ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ “ಶ್ರೀ ಅಲ್ಲಮಪ್ರಭು ದೇವರು ಅವರ ಜಯಂತಿಯ” ಅಂಗವಾಗಿ ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರಾದ ನಾಗರಾಜ್ ಕಂಕಾರಿ, ಹೆಚ್, ಪಾಲಾಕ್ಷಿ ,ಸಿ ರವಿ ಸಂಚಾಲಕರುಗಳಾದ ಕೆ.ಆರ್ .ಸುರೇಶ್, ಹೆಚ್ ಪಿ ಗಿರೀಶ್, ಆರ್ ಕಿರಣ್, ವಿನಯ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ರಜನಿಕಾಂತ್, ಆಚಾರಿ ಗೋಪಿ, ರಾಘವೇಂದ್ರ, ಎಸ್ ಶಿವು, ದಿವಾಕರ್, ಕೆ ಎಲ್ ಪವನ್, ಕೇಬಲ್ ಲೋಕೇಶ್ , ರಾಜೀವ್ ರಾಯ್ಕರ್, ಸುಬ್ರಮಣಿ,ಶರತ್ ಚಂದ್ರ, ದಿನೇಶ್, ಮಂಜುನಾಥ್, ಮನ್ವಿಕ್ ಜೈನ್, ಕಿರಣ್, ಸುಹಾಸ್, ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...