International Day of Forests ವಿಶ್ವ ಅರಣ್ಯ ದಿನವಾದ ಇಂದು ಅಂತರ್ಜಲ ವೃದ್ಧಿ ಹಾಗೂ ಉತ್ತಮ ಮಳೆಗಾಗಿ ನಾವು ಕಾಡು, ಬೆಟ್ಟ-ಗುಡ್ಡಗಳ ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಉತ್ತಮ ಗಾಳಿ, ನೀರು, ಬೆಳಕು ದೊರೆಯಲು ಅರಣ್ಯ ಉಳಿಸಬೇಕಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಬನ್ನಿ, ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
