Tuesday, August 25, 2026
Tuesday, August 25, 2026

International Day of Forests ಉತ್ತಮ ಗಾಳಿ,ನೀರು,ಬೆಳಕು ದೊರೆಯಲು ಅರಣ್ಯ ಉಳಿಸಬೇಕು- ಬಿ.ವೈ‌.ರಾಘವೇಂದ್ರ.

Date:

International Day of Forests ವಿಶ್ವ ಅರಣ್ಯ ದಿನವಾದ ಇಂದು ಅಂತರ್ಜಲ ವೃದ್ಧಿ ಹಾಗೂ ಉತ್ತಮ ಮಳೆಗಾಗಿ ನಾವು ಕಾಡು, ಬೆಟ್ಟ-ಗುಡ್ಡಗಳ ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಉತ್ತಮ ಗಾಳಿ, ನೀರು, ಬೆಳಕು ದೊರೆಯಲು ಅರಣ್ಯ ಉಳಿಸಬೇಕಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಬನ್ನಿ, ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...