Tuesday, August 25, 2026
Tuesday, August 25, 2026

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

Date:

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು ಶೋಷಣೆಗೊಳಪಡಿಸಿದ್ದ ಸಮಾಜದ ಪಟ್ಟಭದ್ರ ಶಕ್ತಿಗಳ ವಿರುದ್ಧ ಸಿಡಿದೆದ್ದು, ಸಮಸಮಾಜದ ಕನಸು ಬಿತ್ತಿದ ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ದಾಸಿಮಯ್ಯನವರು ಸೇರಿದಂತೆ ಶರಣರು ಮುನ್ನಡೆಸಿದ ಸಾಮಾಜಿಕ ಹಾಗೂ ಧಾರ್ಮಿಕ ಚಳವಳಿಯು ನೊಂದ ಜೀವಗಳೊಳಗೆ ಪ್ರತಿರೋಧದ ಧ್ವನಿ ಹುಟ್ಟಲು ಪ್ರೇರಣೆಯಾಯಿತು ಎಂದಿದ್ದಾರೆ.

CM Siddaramaiah ವಚನಗಳ ಮೂಲಕ ಅರಿವಿನ ಜ್ಯೋತಿ ಬೆಳಗಿದ ದೇವರ ದಾಸಿಮಯ್ಯನವರನ್ನು ಈ ದಿನ ನೆನೆದು, ನಮಿಸುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...