Saturday, May 9, 2026
Saturday, May 9, 2026

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

Date:

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು ಶೋಷಣೆಗೊಳಪಡಿಸಿದ್ದ ಸಮಾಜದ ಪಟ್ಟಭದ್ರ ಶಕ್ತಿಗಳ ವಿರುದ್ಧ ಸಿಡಿದೆದ್ದು, ಸಮಸಮಾಜದ ಕನಸು ಬಿತ್ತಿದ ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ದಾಸಿಮಯ್ಯನವರು ಸೇರಿದಂತೆ ಶರಣರು ಮುನ್ನಡೆಸಿದ ಸಾಮಾಜಿಕ ಹಾಗೂ ಧಾರ್ಮಿಕ ಚಳವಳಿಯು ನೊಂದ ಜೀವಗಳೊಳಗೆ ಪ್ರತಿರೋಧದ ಧ್ವನಿ ಹುಟ್ಟಲು ಪ್ರೇರಣೆಯಾಯಿತು ಎಂದಿದ್ದಾರೆ.

CM Siddaramaiah ವಚನಗಳ ಮೂಲಕ ಅರಿವಿನ ಜ್ಯೋತಿ ಬೆಳಗಿದ ದೇವರ ದಾಸಿಮಯ್ಯನವರನ್ನು ಈ ದಿನ ನೆನೆದು, ನಮಿಸುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...