ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ, ಪರಿಸರವಾದಿ, ಮಹಾಲಿಂಗೇಶ್ವರ ಟ್ರಸ್ಟ್ ಅಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಹಾಗೂ ಜಯ ಕರ್ನಾಟಕ ಜನಪರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬೆhttps://klive.news/2024/01/14/41395/ಳ್ಳಿ ಪಾಡಿ ಗುಣ ರಂಜನ್ ಶೆಟ್ಟಿ ಅವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯದ್ಯಂತ ಕಾರ್ಯಕರ್ತರು ಮತ್ತು ಅಭಿಮಾನಿಗಳ ಹರ್ಷೋದ್ಗಾರ ದೊಂದಿಗೆ ಬಡ ರೋಗಿಗಳಿಗೆ ಮತ್ತು ಆಶ್ರಮಗಳಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಅನ್ನ ಸಂತರ್ಪಣೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ಮೆಗನ್ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ಡು, ಕೇಕ್, ಹಣ್ಣು ಹಂಪಲುಗಳನ್ನು ನೀಡುವ ಮುಖಾಂತರ ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಜನ್ಮದಿನವನ್ನು ಆಚರಿಸಲಾಯಿತು.
ರಾಜ್ಯ ಸಮಿತಿಯ ರಘುವೀರ್ ಸಿಂಗ್,
ಜಿಲ್ಲಾಧ್ಯಕ್ಷ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಹುಲಿಗಿ ಕೃಷ್ಣ, ಪರಶುರಾಮ್, ನಾಗರಾಜ್, ವಿಜಯಕುಮಾರ್, ನವೀನ್, ಪವನ್, ಶಿಕಾರಿಪುರ ತಾಲೂಕ ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿ, ಕಾರ್ಯದರ್ಶಿ ಇಮ್ರಾನ್, ಚಂದ್ರಶೇಖರ, ಶ್ರೀನಿವಾಸ್, ಸ್ಟೆಲ್ಲಾ ಮಾರ್ಟಿನ್, ಅರ್ಚನಾ, ರಂಗನಾಥ್, ಮಂಜುನಾಥ್, ಇನ್ನು ಹಲವರಿದ್ದರು.
