Friday, July 10, 2026
Friday, July 10, 2026

ಮೃತ ವೈದ್ಯೆಗೆ ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಸಂತಾಪ

Date:

ಡಾ|| ಸಮೀಕ್ಷಾ ರೆಡ್ಡಿ ಶಿವಮೊಗ್ಗ ಜಿಲ್ಲೆಯ ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದಲ್ಲಿ ನೀರಾನೆಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಯಿಂದ ಸಾವನಪ್ಪಿದ್ದಾರೆ.

ಈ ಸಾವು ದುರದೃಷ್ಟಕರವಾಗಿದ್ದು, ಈ ಘಟನೆಗೆ ಪಶುಪಾಲನಾ ಮತ್ತು ಪಶುವೈದ್ಯ ಸೇವೆ ಇಲಾಖೆ ಹಾಗೂ ಪಶುವೈದ್ಯ ವೃತ್ತಿಬಾಂಧವರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...