Tuesday, August 25, 2026
Tuesday, August 25, 2026

Klive.news ಸಂಪಾದಕೀಯ.ಜಗವೇ ನಾಟಕ ರಂಗ..ಡಾ.ಸುಧೀಂದ್ರ.ಪ್ರಧಾನ ಸಂಪಾದಕರು. ಕೆಲೈವ್ .ನ್ಯೂಸ್

Date:

Klive.news ಜಗದೀಶನಾಡುವ ಜಗವೇ ನಾಟಕ ರಂಗ
ಈ ಹಾಡು ಕೇವಲ ಸಿನಿಮಾ ನೋಡಿ ಅರ್ಥಮಾಡಿಕೊಳ್ಳುವುದಲ್ಲ. ಪ್ರಾಚೀನವಾಗಿ ನಮ್ಮ ಸನಾತನ ತಳಹದಿಯಲ್ಲೇ ಈ ಸಂದೇಶವಿದೆ.
ಭಗವಂತ ವಿಷ್ಣುವಿಗೆ ಜಗನ್ನಾಟಕ ಸೂತ್ರಧಾರಿ. ಜಗನ್ನಾಥ ,ರಂಗನಾಥ ಎಂಬೆಲ್ಲ ಸ್ತುತಿಗಳಿವೆ.

ನಾಟಕದ ಅಂಶಗಳು ನಮ್ಮಲ್ಲಿಲ್ಲವೆ? ಅಂದರೆ ನಮ್ಮದೇ ಮನೋಧರ್ಮಗಳ ಬಿಂಬವೇ ನಾಟಕವಾಗಿ ರಂಗದಮೇಲೆ ಅಭಿನಯವಾಗುತ್ತದೆ.
ಅಂದರೆ ನಮ್ಮಿಂದಲೇ ಆ ವಸ್ತು ,ರಂಗರೂಪ ತಾಳುತ್ತದೆ. ಪಾತ್ರಧಾರಿಗಳು ನಟಿಸುತ್ತಾರೆ.
ಅಂದರೆ ಯಾಕೆ ಈ ಪ್ರಯೋಗ? ಇದು ಬೇಕೆ? ರಂಗರೂಪ ಯಾಕೆ ಪ್ರದರ್ಶಿತವಾಗಬೇಕು? ಅದು ಅನಿವಾರ್ಯವೆ? ಔಚಿತ್ಯವಿದೆಯೆ? ಎಂಬೆಲ್ಲ ಪ್ರಶ್ನೆಗಳು ಕಾಡುತ್ತವೆ.

ಕೇವಲ ರಂಜನೆಯ ಪ್ರಯತ್ನವಾಗಿ ಜನಿಸಿದ ಈ ಮಾದರಿ ಇಂದು ಸಾಮಾಜಿಕರನ್ನ ತಿದ್ದುವ ಹೊಣೆ ಹೊತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...