Rotary Shivamogga ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಶಿವಮೊಗ್ಗ ಮತ್ತು ರೋಟರಿ ಶಿವಮೊಗ್ಗ ಮಿಡ್ ಟೌನ್ ಸಹಯೋಗದಲ್ಲಿ ಮಾರ್ಚ್ ೨೮ ರಂದು ಸಂಜೆ ರೋಟರಿ ಕ್ಲಬ್ ರಕ್ತ ನಿಧಿ ಸಭಾಂಗಣದಲ್ಲಿ ಏರ್ಪಡಿಸಿದ್ದ ೨೪೮ ನೆಯ ತಿಂಗಳ ಸಾಹಿತ್ಯ ಹುಣ್ಣಿಮೆ ಸಂಭ್ರಮ ಕಾರ್ಯಕ್ರಮ ಮತ್ತು ಕಸಾಸಾಂ ವೇದಿಕೆ ಕಾರ್ಯಚಟುವಟಿಕೆ ಮೆಚ್ಚಿ ರೋಟರಿ ಶಿವಮೊಗ್ಗ ಮಿಡ್ ಟೌನ್ ವತಿಯಿಂದ ಸೇವಾರತ್ನ ಪ್ರಶಸ್ತಿ ನೀಡಿ ಡಿ. ಮಂಜುನಾಥ ಮತ್ತು ಬಿ.ಎಚ್. ಭಾಗ್ಯ ದಂಪತಿಗಳನ್ನು ಸನ್ಮಾನಿಸಲಾಯಿತು. ರೋ. ಹರ್ಷಾ ಬಿ. ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಯಾನ್ಸ್ ಅಧ್ಯಕ್ಷರಾದ ಪವಿತ್ರಾ ಹರ್ಷಕಾಮತ್, ರೋ. ಸಂತೋಷ, ಪ್ರೀತಿ ದೀಪಕ್ ಸಾರತಿ, ನಿಕಟಪೂರ್ವ ಅಧ್ಯಕ್ಷರಾಗಿದ್ದ ರೋ. ಡಾ. ಧನಂಜಯ ಅವರು ಭಾಗವಹಿಸಿದ್ದರು.
Rotary Shivamogga ಜಿಲ್ಲಾ ಕಸಾಪ ಅಧ್ಯಕ್ಷ ಡಿ .ಮಂಜುನಾಥ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನ.
Date:
