Wednesday, August 26, 2026
Wednesday, August 26, 2026

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Date:

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ ಸುರಿದ ಸಿಡಿಲು, ಗುಡುಗು ಮಳೆಗೆ ವ್ಯಕ್ತಿ ಬಲಿಯಾಗಿದ್ದಾನೆ.
ಶೇಕ್ ಮುಜೀಬ್ ಎಂಬ 45 ವರ್ಷದ ವ್ಯಕ್ತಿ ಶಿವಮೊಗ್ಗ ತಾಲೂಕಿನ ರಾಮನಗರದಲ್ಲಿ ಚಿಕನ್ ಅಂಗಡಿಯಲ್ಲಿದ್ದಾಗ ಸಿಡಿಲು ಬಡಿದಿದೆ. ಸಿಡಿಲು ಬಡಿದ ಹೊಡೆತಕ್ಕೆ ಚಿಕನ್ ಅಂಗಡಿ ಮಾಲೀಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Breaking News ಶೇಕ್ ಮುಜೀಬ್ ಹಾರನಹಳ್ಳಿ ನಿವಾಸಿಯಾಗಿದ್ದು, ರಾಮನಗರದಲ್ಲಿ ಚಿಕನ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಅಂಗಡಿ ಪಕ್ಕದಲ್ಲಿದ್ದ ಮರಕ್ಕೆ ಸಿಡಿಲು ಬಡಿದು ಅಲ್ಲೇ ಇದ್ದ
ಶೇಕ್ ಮುಜೀಬ್ ಗೆ ಸಿಡಿಲು ಬಡಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...