Wednesday, August 26, 2026
Wednesday, August 26, 2026

Karnataka Sanga ಏಪ್ರಿಲ್ 3. ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ವಿಶೇಷ. ಶತಾವಧಾನಿ ಡಾ.ಗಣೇಶ್ ನೇತೃತ್ವದಲ್ಲಿ “ಅಷ್ಟಾವಧಾನ”

Date:

Karnataka Sanga ದಿನಾಂಕ 03ನೇ ಏಪ್ರಿಲ್ 2026ರ ಶುಕ್ರವಾರ ಸಂಜೆ 5;00ಕ್ಕೆ ಹಸೂಡಿ ವೆಂಕಟ ಶಾಸ್ತ್ರೀ ಸಾಹಿತ್ಯ ಭವನದಲ್ಲಿ ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್, ಬಹುಶ್ರುತ ವಿದ್ವಾಂಸರು, ಬೆಂಗಳೂರು ಮತ್ತು ತಂಡದವರಿಂದ ‘ಅಷ್ಟಾವಧಾನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರೀ ಮತ್ತು ಕಾರ್ಯದರ್ಶಿ ವಿನಯ್ ಶಿವಮೊಗ್ಗ ವಿನಂತಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...