Karnataka Sanga ದಿನಾಂಕ 03ನೇ ಏಪ್ರಿಲ್ 2026ರ ಶುಕ್ರವಾರ ಸಂಜೆ 5;00ಕ್ಕೆ ಹಸೂಡಿ ವೆಂಕಟ ಶಾಸ್ತ್ರೀ ಸಾಹಿತ್ಯ ಭವನದಲ್ಲಿ ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್, ಬಹುಶ್ರುತ ವಿದ್ವಾಂಸರು, ಬೆಂಗಳೂರು ಮತ್ತು ತಂಡದವರಿಂದ ‘ಅಷ್ಟಾವಧಾನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರೀ ಮತ್ತು ಕಾರ್ಯದರ್ಶಿ ವಿನಯ್ ಶಿವಮೊಗ್ಗ ವಿನಂತಿಸಿರುತ್ತಾರೆ.
Karnataka Sanga ಏಪ್ರಿಲ್ 3. ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ವಿಶೇಷ. ಶತಾವಧಾನಿ ಡಾ.ಗಣೇಶ್ ನೇತೃತ್ವದಲ್ಲಿ “ಅಷ್ಟಾವಧಾನ”
Date:
